Dataset Viewer
Auto-converted to Parquet Duplicate
review
stringclasses
17 values
review_length
int64
31
115
ಬಹುಶಃ ಸಾರ್ವಕಾಲಿಕ ಅತ್ಯುತ್ತಮ ರೇಸಿಂಗ್ ಆಟ, ಮಾರಿಯೋ ಕಾರ್ಟ್ 8 ಡಿಲಕ್ಸ್ ಹೆಚ್ಚುವರಿ ಕೋರ್ಸ್ಗಳು ಮತ್ತು ಪಾತ್ರಗಳು ಸೇರಿದಂತೆ ಎಲ್ಲಾ ಹಿಂದಿನ ಡಿಎಲ್ಸಿಗಳೊಂದಿಗೆ ಮಾರಿಯೋ ಕಾರ್ಟ್ 8 ರ ಅತ್ಯುತ್ತಮತೆಯನ್ನು ತೆರೆದಿಡುತ್ತದೆ. ಮಲ್ಟಿಪ್ಲೇಯರ್ಗಾಗಿ ಇದು ಅತ್ಯುತ್ತಮ ಆಟವಾಗಿದೆ, ಅಲ್ಲಿ ಸ್ನೇಹಿತರು ಪರಸ್ಪರ ಉಲ್ಲಾಸಕರ ಕೋರ್ಸ್ಗಳಲ್ಲಿ ಪರಸ್ಪರ ಸ್ಪರ್ಧಿಸಬಹುದು ಅಥವಾ ಕ್ಲಾಸಿಕ್ ಬಲೂನ್ ಯುದ್ಧದಲ್ಲಿ ಬಹು ವಸ್ತುಗಳೊಂದಿಗೆ ತೊಡಗಬಹುದು.
41
ನಾವು ಮಡಕಶಿರಾ ಕಡೆಯಿಂದ ಬಂದೀದೀವಿ, ಬಸ್ಸಿನೊಳಗೆ ಯಾರೋ ಒಬ್ಬ ನನ್ ಹೆಂಡ್ತಿ ಬ್ಯಾಗು ಕಿತ್ಕೊಂಡು ಹೋಗ್ಬಿಟ್ಟ, ನಮ್ಮ ದುಡ್ಡೆಲ್ಲ ಅದ್ರಲ್ಲೇ ಇತ್ತು ಸಾರ್. ಡ್ರೈವರ್ ಏನೋ ಕರುಣೆ ತೋರಿ ಹತ್ತು ರೂಪಾಯಿ ಕೊಟ್ಟು ಕಳ್ಸಿದ್ರು ಸರ್. ಜೊತೇಲಿ ಹೆಣ್ ಹೆಂಗ್ಸು ಬೇರೆ ಇದಾಳೆ. ವಾಪಸ್ ಊರಿಗೆ ಹೋಗೋ ಮನ್ಸಿಲ್ಲ, ದುಡ್ಡೂ ಇಲ್ಲ. ಇಲ್ಲಿಂದ ಕೇರಳದ ತಿರುನೆಲ್ಲಿ ಹೋಗ್ಬೇಕು, ನೀವು ದೊಡ್ ಮನ್ಸು ಮಾಡಿ ಸಹಾಯ ಮಾಡಿ ಸರ್. ನಮ್ಗೆ ಹುಟ್ಟೋ ಕೂಸಿಗೆ ನಿಮ್ಮೆಸ್ರೇ ಇಟ್ಬಿಡ್ತೀವಿ.
53
ವೈಎಸ್ಆರ್ಸಿಪಿ ದಾಳಿ ಖಂಡಿಸಿ ಟಿಡಿಪಿಯಿಂದ ಆಂಧ್ರಪ್ರದೇಶ ಬಂದ್ಗೆ ಕರೆ ನೀಡಲಾಗಿತ್ತು. ಪಕ್ಷದ ಕಚೇರಿಗಳ ಮೇಲೆ ನಡೆದ ದಾಳಿ ಬಗ್ಗೆ ತನಿಖೆ ನಡೆಸಲು ಆಗ್ರಹಿಸಿದ್ರು. ಆಂಧ್ರದಲ್ಲಿ ಸಂವಿಧಾನದ 356 ನೇ ವಿಧಿ ಜಾರಿಗೊಳಿಸಬೇಕು, ಈ ಮೂಲಕ ರಾಷ್ಟ್ರಪತಿ ಆಳ್ವಿಕೆ ಜಾರಿಗೊಳಿಸಲು ಚಂದ್ರಬಾಬು ಒತ್ತಾಯಿಸಿದ್ದಾರೆ. ಅಲ್ಲದೆ ಕಚೇರಿ ಮೇಲಿನ ದಾಳಿ ರಾಜ್ಯ ಪ್ರಾಯೋಜಿತ ಭಯೋತ್ಪಾದನೆ ಎಂದು ಆಕ್ರೋಶ ಹೊರಹಾಕಿದ್ದಾರೆ.
40
ಆರೋಪಿ ನಾರಾಯಣ್‌ ಪುತ್ರಿ ನೆರ ಮನೆ ನಿವಾಸಿ ನಿವೇಶ್‌ ಕುಮಾರ್‌ನನ್ನು ಪ್ರೀತಿಸು ತ್ತಿದ್ದಳು. ಅವರ ಪ್ರೇಮಕ್ಕೆ ಯುವತಿ ತಂದೆ ನಾರಾಯಣ್‌ ವಿರೋಧವಿತ್ತು. ನ.28ರಂದು ಮುಂಜಾನೆ ನಾರಾಯಣ್‌ ಎಂದಿನಂತೆ ಕೆಲಸಕ್ಕೆ ಹೋಗಿದ್ದರು. ಈ ವೇಳೆ ನಿವೇಶ್‌ ನಾರಾಯಣ್‌ ಮನೆಗೆ ಬಂದಿದ್ದು, ಪ್ರೇಯಸಿ ಜತೆಗೆ ಸರಸದಲ್ಲಿ ತೊಡಗಿದ್ದ.
32
ಮೊದಲು 93 ವರ್ಷದ ಪತಿಗೆ ತೀವ್ರ ಕೆಮ್ಮು, ಎದನೋವು ಹಾಗು ಮೂತ್ರನಾಳದ ಸೋಂಕು ಕಂಡುಬಂದಿದ್ದು, ಜೊತೆಗೆ ಹೃದಯದ ಸಮಸ್ಯೆಯು ಉಂಟಾದ್ದರಿಂದ ಅವರನ್ನು ವೆಂಟಿಲೇಟರ್ ನಲ್ಲಿಡಲಾಗಿತ್ತು. ಅದರ ಬೆನ್ನಿಗೆ ಪತ್ನಿಯೂ ತೀವ್ರ ಅನಾರೋಗ್ಯಕ್ಕೀಡಾದರು. ಆದರೆ ಈ ದಂಪತಿಯನ್ನು ರಕ್ಷಿಸಲು ಸಾಧ್ಯವಿರುವ ಎಲ್ಲಾ ಚಿಕಿತ್ಸೆ ನೀಡಬೇಕು ಎಂದು ಅರೋಗ್ಯ ಸಚಿವೆ ಶೈಲಜಾ ಅವರು ಸೂಚನೆ ನೀಡಿದ್ದರು.
38
ವಾಸ್ತವವಾಗಿ, ಪೋಲಂಡ್ ಮತ್ತು ಜರ್ಮನಿಗಳು ತಮ್ಮನ್ನು ತಾವು ಕಷ್ಟಕರ ಪರಿಸ್ಥಿತಿಯಲ್ಲಿ ಕಂಡುಕೊಂಡರು: ಮೊದಲನೆಯದಾಗಿ ಅವರು ತಮ್ಮ ಪೂರ್ವ ಗಡಿಯನ್ನು ಖಾತರಿಪಡಿಸುವಲ್ಲಿ ವಿಫಲರಾಗಿದ್ದರು, ಮತ್ತು ಎರಡನೆಯದು ಏಕೆಂದರೆ ಅವರು ಎರಡು ಬದಿಗಳ ನಡುವೆ ನಡೆದುಕೊಳ್ಳಬೇಕಾಯಿತು. ಲೀಗ್ ಆಫ್ ನೇಷನ್ಸ್ನ ಚಾರ್ಟರ್ನ ಲೇಖನದ ಷರತ್ತನ್ನು 16 ಸ್ವೀಕರಿಸಲು ಅಗತ್ಯವಾಗಿತ್ತು, ಇದು ಆಕ್ರಮಣಕಾರಿ ರಾಷ್ಟ್ರ, ಶಾಂತಿಯ ಉಲ್ಲಂಘನೆಗಾರ ವಿರುದ್ಧ ಸಕ್ರಿಯ ಕ್ರಮಗಳನ್ನು ಅನುಷ್ಠಾನಕ್ಕೆ ಒದಗಿಸಿತು. ಈ ಉಲ್ಲಂಘನೆಯ ಅಡಿಯಲ್ಲಿ, ಯುಎಸ್ಎಸ್ಆರ್ ನಿಸ್ಸಂದಿಗ್ಧವಾಗಿ ಸೂಚಿಸಲ್ಪಟ್ಟಿತ್ತು. ಜರ್ಮನಿಯ ನಾಯಕತ್ವವು ಯುದ್ಧದಲ್ಲಿ ನೇರವಾಗಿ ಭಾಗವಹಿಸಬೇಕಾಗಿತ್ತು, ಅಥವಾ ತನ್ನ ಭೂಪ್ರದೇಶದ ಮೂಲಕ ಪಡೆಗಳನ್ನು ಹಾದುಹೋಗಲು ಅಥವಾ ಅಂತಿಮವಾಗಿ, ಆರ್ಥಿಕ ಮುಷ್ಕರವನ್ನು ಸೇರಲು. ಇದಕ್ಕೆ ಪ್ರತಿಕ್ರಿಯೆಯಾಗಿ, ಈ ದೇಶದ ವಿದೇಶಾಂಗ ಸಚಿವರು, ಮಿಲಿಟರಿಯು ಆರ್ಥಿಕವಾಗಿ ಅನನುಕೂಲತೆಯನ್ನು ಹೊಂದಿದ್ದಾಗ, ತನ್ನ ಜವಾಬ್ದಾರಿಗಳನ್ನು ಪೂರ್ಣವಾಗಿ ಪೂರೈಸಲು ಸಾಧ್ಯವಾಗುವುದಿಲ್ಲ ಎಂದು ಹೇಳಿದ್ದಾರೆ. ಇದಕ್ಕೆ ಪ್ರತಿಕ್ರಿಯೆಯಾಗಿ, ಪ್ರಸ್ತುತ ಪರಿಸ್ಥಿತಿಯೊಂದಿಗೆ ರಾಜ್ಯವು ಪೂರ್ಣ ಪಕ್ಷವಾಗಬಹುದೆಂದು ಸಚಿವರು ಆಕ್ಷೇಪಿಸಿದರು.
91
ಒತ್ತಾಯ: ಪಟ್ಟಣದ ರೈಲ್ವೆ ನಿಲ್ದಾಣದಲ್ಲಿ ಪ್ರತಿ ದಿನ ಕನಿಷ್ಠ ಒಂದು ಸಾವಿರಕ್ಕೂ ಅಧಿಕ ಪ್ರಯಾಣಿಕರು ಸಂಚರಿಸುತ್ತಾರೆ. ಆದರೆ ನಿಲ್ದಾಣದಲ್ಲಿ ಪ್ರಯಾಣಿಕರಿಗೆ ಮೂಲಭೂತವಾಗಿ ಅವಶ್ಯ ಇರುವ ಶೌಚಾಲಯ, ಕುಡಿಯುವ ನೀರು, ಪ್ರಯಾಣಿಕರು ಕುಳಿತುಕೊಳ್ಳಲು ಕುರ್ಚಿಗಳ ಕೊರತೆ ಇದೆ. ಈ ಬಗ್ಗೆ ರೈಲ್ವೆ ಇಲಾಖೆಯ ಹಿರಿಯ ಅಧಿಕಾರಿಗಳು ಗಮನಹರಿಸಿ, ನಿಲ್ದಾಣಕ್ಕೆ ಮೂಲ ಸೌಕರ್ಯ ಕಲ್ಪಿಸಬೇಕು ಎಂದು ಒತ್ತಾಯಿಸಿದ್ದಾರೆ.
39
ಚಿರಿಕಹುಆ ಸೋದರ ಸಂಬಂಧಿಗಳ ಸಂತತಿಯನ್ನು ರಕ್ತಸಂಬಂಧಿ ಪದಗಳಿಂದ ಪ್ರತ್ಯೇಕಿಸಿಲ್ಲ. ಹೀಗಾಗಿ ಒಂದೇ ಪದವನ್ನು ಸಂತತಿಗಾಗಲಿ ಅಥವಾ ಸೋದರ ಸಂಬಂಧಿಗಾಗಲಿ ಬಳಸುತ್ತಾರೆ. ( ಸಮಾನಾಂತರ ಸೋದರ ಸಂಬಂಧಿಗೆ ಮತ್ತು ಅಡ್ಡ ಸಂಬಂಧದ ಸೋದರ ಸಂಬಂಧಿಗಳಿಗೆ ಕರೆಯುವುದಕ್ಕೆ ಪ್ರತ್ಯೇಕ ಪದಗಳು ಇಲ್ಲ.) ಇದಲ್ಲದೆ ಪದಗಳನ್ನು ಮಾತನಾಡುವವನ ಲಿಂಗಕ್ಕೆ ಅನುಗುಣವಾಗಿ ಬಳಸುತ್ತಾರೆ. (ಇಂಗ್ಲಿಷ್ ಪದಗಳಾದ ಸಹೋದರ ಮತ್ತು ಸಹೋದರಿ ಯಂತೆ ಅಲ್ಲ) -kʼis(ಕಿಸ್) ಇದೇ ರೀತಿಯ- ಲಿಂಗ ಸಂತಾನ ಅಥವಾ ಅದೇ ರೀತಿಯ ಲಿಂಗದ ಸಹೋದರ ಸಂಬಂಧಿಗಳು, -´-ląh (ಅಹ್) ವಿರುದ್ಧ ಲಿಂಗದ ಸಂತಾನ ವಿರುದ್ಧ ಲಿಂಗದ ಸಹೋದರ ಸಂಬಂಧಿ. ಇದರರ್ಥ ಒಬ್ಬ ಗಂಡಸು ಇದ್ದರೆ ಆತನ ಸಹೋದರನನ್ನು -kʼis ಕಿಸ್ ಎಂದು ಮತ್ತು ಆ ಒಬ್ಬ ಗಂಡಸಿನ ಸಹೋದರಿಯನ್ನು -´-ląh-`-ಅಹ್ ಎಂದು ಕರೆಯುವರು. ಒಬ್ಬಳು ಮಹಿಳೆಯಾಗಿದ್ದರೆ ಆಗ ಅವಳ ಸಹೋದರನನ್ನು -´-ląh ಅಹ್ ಎಂದು ಮತ್ತು ಅವಳ ಸಹೋದರಿಯನ್ನು -kʼis -ಕಿಸ್ ಎಂದು ಕರೆಯಲಾಗುವುದು. ಚಿರಿಕಹುಆ ಅಹ್ ಸಂಬಂಧದಲ್ಲಿ ಸಂಬಂಧಿ ಮತ್ತು ಸಹೋದರ ಸಂಬಂಧಿಗಳ ಬಗ್ಗೆ ಅತಿಯಾದ ನಿರ್ಬಂಧಮತ್ತು ಗೌರವಗಳಿವೆ. (ಆದರೆ ಸಂತತಿಯವರ ಬಗ್ಗೆಯಲ್ಲ). ಅಹ್ ಸಂಬಂಧದಲ್ಲಿ ಸಂಪೂರ್ಣ ಪರಿತ್ಯಾಗ ದ ಪದ್ಧತಿ ಇದೆ.
115
ಅವುಗಳಲ್ಲಿ ಕೆಲವು: ಬೆಂಗಳೂರು ಗಾಯನ ಸಮಾಜದಿಂದ ಸಂಗೀತ ಕಲಾರತ್ನ , ಕರ್ನಾಟಕ ಸಂಗೀತ ನೃತ್ಯ ಅಕಾಡೆಮಿಯಿಂದ `ಕರ್ನಾಟಕ ಕಲಾಶ್ರಿ~, ರಾಜ್ಯೋತ್ಸವ ಪ್ರಶಸ್ತಿ. ಈಗ ಉತ್ಸವದಲ್ಲಿ ಡಾ. ಟಿ.ಎಸ್. ಸತ್ಯವತಿ ಮತ್ತು ಪದ್ಮಾ ಗುರುದತ್ ಅವರು ಪ್ರಾಯೋಜಿಸಿರುವ ಪ್ರಶಸ್ತಿಯೊಂದಿಗೆ `ಸಂಗೀತ ಕಲಾಭಿಜ್ಞ~ ಬಿರುದಿಗೂ ಭಾಜನರಾಗಲಿದ್ದಾರೆ.
31
ವಾಷಿಂಗ್ಟನ್‌ ( ಅಮೆರಿಕ ): 2008ರ ಮುಂಬಯಿ ದಾಳಿಯ ಸಂಚುಕೋರ ತಹಾವ್ವುರ್‌ ರಾಣಾನನ್ನು ಭಾರತಕ್ಕೆ ಗಡಿಪಾರು ಮಾಡಲು ಆದೇಶಿಸುವಂತೆ ಲಾಸ್‌ ಎಂಜಲೀಸ್‌ ಜಿಲ್ಲಾ ಕೋರ್ಟ್‌ಗೆ ಬೈಡೆನ್‌ ಆಡಳಿತ ಶಿಫಾರಸು ಮಾಡಿದೆ. ಭಾರತವು ಗಡಿಪಾರಿಗಾಗಿ ಸಲ್ಲಿಸಿರುವ ಮನವಿಯಲ್ಲಿ ಪೂರಕವಾದ, ಸಾಕಷ್ಟು ದಾಖಲೆಗಳಿವೆ. ಆತ ಅಪರಾಧದಲ್ಲಿ ಭಾಗಿಯಾಗಿದ್ದ ಎನ್ನುವುದು ಸಾಬೀತಾಗುತ್ತದೆ ಎಂದು ಅಮೆರಿಕ ಸರಕಾರವು ಕೋರ್ಟ್‌ಗೆ ತಿಳಿಸಿದೆ.
39
ನವದೆಹಲಿ, ಫೆಬ್ರವರಿ 26 : ಭಾರತದ ಕಾಶ್ಮೀರದಲ್ಲಿ ಹಿಂಸಾಕೃತ್ಯ ಎಸಗುವ ಕನಸು ಕಾಣುತ್ತ ಪಾಕಿಸ್ತಾನಿ ಉಗ್ರರು ಸುಖನಿದ್ರೆಯಲ್ಲಿ ತೊಡಗಿದ್ದಾಗ, ಮಂಗಳವಾರ ಬೆಳಗಿನ ಜಾವ 3.45ರ ಸುಮಾರಿಗೆ ಕರಾರುವಾಕ್ಕಾಗಿ ದಾಳಿ ನಡೆಸಿದ ಭಾರತೀಯ ವಾಯು ಸೇನೆ, ಬಾಲಕೋಟ್ ನಲ್ಲಿ ಉಗ್ರರನ್ನು ಅಲ್ಲಾಹುವಿನ ಬಳಿಗೆ ಕಳಿಸಿದ್ದಾರೆ.
31
ಬೆಳಗಾವಿಯ ಜ್ಯೋತಿ ಪಪೂ ಕಾಲೇಜಿನಲ್ಲಿ ದ್ವಿತೀಯ ಪಿಯು ಮುಗಿಸಿರುವ ನಿಶಾನ್‌ ಕದಮ ಎರಡು ವರ್ಷಗಳಿಂದ ನಗರದ ಎಂ.ಜಿ. ನ್ಪೋರ್ಟಿಂಗ್‌ ಅಕಾಡೆಮಿಯಲ್ಲಿ ಬಾಕ್ಸಿಂಗ್‌ ತರಬೇತಿ ಪಡೆಯುತ್ತಿದ್ದಾನೆ. ನಿಶಾನ್‌ನನ್ನು ಮೊದಲು ಭಜನಾ ಮಂಡಳಕ್ಕೆ ಸೇರಿಸಲಾಗಿತ್ತು. ಅದರಲ್ಲಿ ಆಸಕ್ತಿ ಇಲ್ಲದ್ದಕ್ಕೆ ಬಿಟ್ಟು ಬಂದಿದ್ದನು. ಬಳಿಕ ಟಿವಿಯಲ್ಲಿ ಬಾಕ್ಸಿಂಗ್‌ ನೋಡುವ ಹವ್ಯಾಸ ಬೆಳೆಸಿಕೊಂಡು ಬಾಕ್ಸಿಂಗ್‌ನಲ್ಲಿಯೇ ಮುಂದುವರಿದು ಅಕಾಡೆಮಿಗೆ ಸೇರಿಕೊಂಡನು. ನಿತ್ಯ 30 ಕಿ.ಮೀ. ಓಟ ಹಾಗೂ ಸೈಕ್ಲಿಂಗ್‌ ಮಾಡುತ್ತಿದ್ದನು ಎಂದು ನಿಶಾನ್‌ನ ತಂದೆ ಮನೋಹರ ಹೇಳಿದರು.
50
ಈ ಪ್ರಸಿದ್ಧ ಸ್ಥಳಗಳಿಗೆ ಹೆಚ್ಚುವರಿಯಾಗಿ, ಪೆರು, ಕೋಸ್ಟಾ ರಿಕಾ ಮತ್ತು ಈಕ್ವೆಡಾರ್ಗಳಂತಹ ಉಷ್ಣವಲಯದ ಸ್ಥಳಗಳಲ್ಲಿ ಅತ್ಯಂತ ಬೃಹತ್-ಆಧಾರಿತ ವಸತಿಗೃಹಗಳು ಹಮ್ಮಿಂಗ್ ಬರ್ಡ್ಸ್ ನೋಡಲು ಉತ್ತಮ ಸ್ಥಳಗಳಾಗಿವೆ. ಈ ಪಕ್ಷಿಗಳ ಹಿಡಿತ ಮತ್ತು ಅವಿಟರಿಸಂನ ಆರ್ಥಿಕ ಪ್ರಾಮುಖ್ಯತೆಗಳನ್ನು ಅರ್ಥಮಾಡಿಕೊಳ್ಳುವುದನ್ನು ಅರ್ಥಮಾಡಿಕೊಳ್ಳುವ ಮೂಲಕ, ಅನೇಕ ಸ್ಥಳಗಳು ಮಕರಂದ ಹುಳವನ್ನು ತುಂಬಿವೆ ಮತ್ತು ಹಕ್ಕಿಗಳು ತಮ್ಮ ಜೀವನದ ಪಟ್ಟಿಗೆ ಹಮ್ಮಿಂಗ್ ಬರ್ಡ್ಸ್ ಅನ್ನು ಸೇರಿಸುವುದಕ್ಕಾಗಿ ಪ್ರದೇಶಗಳನ್ನು ಸಿದ್ಧಪಡಿಸಲು ಸಿದ್ಧವಾಗಿವೆ. ಹಲವಾರು ಸಮುದಾಯಗಳು ಹಮ್ಮಿಂಗ್ಬರ್ಡ್ ಉತ್ಸವಗಳನ್ನು ಕೂಡಾ ಉತ್ತಮ ವೀಕ್ಷಣೆಗೆ ಅನುಕೂಲವಾಗುವಂತೆ ಯೋಜಿಸುತ್ತವೆ, ಮತ್ತು ಹೆಚ್ಚಿನ ಹಮ್ಮಿಂಗ್ ಬರ್ಡ್ಸ್ ಅನ್ನು ನೋಡಲು ಪಕ್ಷಿಗಳಿಗೆ ಪ್ರಮುಖ ಘಟನೆಗಳು ಆ ಘಟನೆಗಳಾಗಿವೆ.
66
ಪಟ್ಟಣದ ಸರ್ಕಾರಿ ಬಾಲಕರ ಪದವಿ ಪೂರ್ವ ಕಾಲೇಜಿನ ಮೈದಾನದಲ್ಲಿ ತಾಲೂಕು ಆಡಳಿತದಿಂದ ಹಮ್ಮಿಕೊಳ್ಳಲಾಗಿದ್ದ 69ನೇ ಗಣರಾಜೋತ್ಸವದ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ಈ ನೆಲದ ಶ್ರೀಮಂತ ಪರಂಪರೆಯನ್ನು ಇನ್ನಷ್ಟು ಉಜ್ವಲಗೊಳಿಸುವ ನಿಟ್ಟಿನಲ್ಲಿ ಭಾತೃತ್ವ, ಐಕ್ಯತೆ ಬಲಪಡಿಸುವುದು ನಮ್ಮೆಲ್ಲರ ಆದ್ಯ ಕರ್ತವ್ಯವಾಗಿದೆ ಎಂದು ಹೇಳಿದರು.
31
ಬಂಟ್ವಾಳ ತಾಲ್ಲೂಕಿನ ಬಡ್ಡಕಟ್ಟೆ ಶ್ರೀ ಸದ್ಗುರು ನಿತ್ಯಾನಂದ ಗೋವಿಂದ ಸ್ವಾಮೀಜಿ ಭಜನಾ ಮಂದಿರದಲ್ಲಿ ಮಂಗಳವಾರ ನಡೆದ ಗುರುಪೂಣರ್ಿಮೆ ಮತ್ತು ಶ್ರೀ ನಿತ್ಯಾನಂದ ಸ್ವಾಮೀಜಿ ಅವರ 58ನೇ ಆರಾಧನಾ ಮಹೋತ್ಸವ ಕಾರ್ಯಕ್ರಮದಲ್ಲಿ ಅಪಾರ ಮಂದಿ ಭಕ್ತರು ಪಾಲ್ಗೊಂಡರು. ಆಡಳಿತ ಟ್ರಸ್ಟಿ ಬಿ.ಯೋಗೀಶ ಸಪಲ್ಯ ಮತ್ತಿತರರು ಇದ್ದರು.
32
ಆಗಿನಿಂದ ರಾಷ್ಟ್ರ ರಾಜಧಾನಿಯಾದ್ಯಂತ ಕನಿಷ್ಠ 125 ಪ್ರತಿಭಟನಾಕಾರರನ್ನು ಬಂಧಿಸಲಾಗಿದ್ದು,ಅವರ ವಿರುದ್ಧ ದಂಗೆ,ಹಲ್ಲೆ,ಕೊಲೆಯತ್ನ ಇತ್ಯಾದಿ ಆರೋಪಗಳನ್ನು ಹೊರಿಸಲಾಗಿದೆ. ಅವರು ಜಾಮೀನು ಪಡೆಯಲು ಮತ್ತು ಪ್ರಕರಣಗಳ ವಿರುದ್ಧ ಹೋರಾಡಲು ನೆರವಾಗುವ ನಿಟ್ಟಿನಲ್ಲಿ ರೈತ ಸಂಘಟನೆಗಳು ವಕೀಲರ ದೊಡ್ಡ ದಂಡನ್ನೇ ನಿಯೋಜಿಸಿವೆ. ಈ ಸಂಘಟನೆಗಳು ನಾಪತ್ತೆಯಾಗಿರುವ ರೈತರನ್ನು ಪತ್ತೆ ಹಚ್ಚಲೂ ಶ್ರಮಿಸುತ್ತಿವೆ. ನಾಪತ್ತೆಯಾಗಿರುವ ರೈತರನ್ನು ಪತ್ತೆ ಹಚ್ಚಲು ತನ್ನ ಸರಕಾರವು ನೆರವಾಗಲಿದೆ ಎಂದು ದಿಲ್ಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರು ಫೆ.4ರಂದು ರೈತ ಸಂಘಟನೆಗಳಿಗೆ ಭರವಸೆಯನ್ನು ನೀಡಿದ್ದರು. ಆದರೆ ದಿನಗರುಳಿದಂತೆ ನಾಪತ್ತೆಯಾಗಿರುವ ರೈತರ ಕುಟುಂಬಗಳ ದುಗುಡ,ಹತಾಶೆ ಹೆಚ್ಚುತ್ತಿವೆ.
59
ನಂಜನಗೂಡಿಗೆ ಹತ್ತಿರದ ವಿಮಾನ ನಿಲ್ದಾಣವೆಂದರೆ ಮೈಸೂರು. ಇದು ನಂಜನಗೂಡಿನಿಂದ ಸುಮಾರು 23 ಕಿ.ಮೀ ದೂರದಲ್ಲಿದೆ. ಇಲ್ಲಿಂದ ನೀವು ಟ್ಯಾಕ್ಸಿ ಇಲ್ಲವೇ ಬಸ್ ಮೂಲಕ ನಂಜನಗೂಡನ್ನು ತಲುಪಬಹುದು. ಇನ್ನು ನೀವು ರೈಲಿನಲ್ಲಿ ಪ್ರಯಾಣಿಸುವುದಾದರೆ ನಂಜನಗೂಡು ರೈಲು ನಿಲ್ದಾಣವನ್ನು ಹೊಂದಿದೆ ಮತ್ತು ಮೈಸೂರಿಗೆ ಹಲವಾರು ರೈಲುಗಳು ಲಭ್ಯವಿದೆ. ಈ ಪಟ್ಟಣವನ್ನು ರಸ್ತೆ ಮೂಲಕ ತಲುಪಬಹುದು. ಇದು ಬೆಂಗಳೂರಿನಿಂದ 163 ಕಿ.ಮೀ ಮತ್ತು ಮೈಸೂರಿನಿಂದ 23 ಕಿ.ಮೀ.ದೂರದಲ್ಲಿದೆ. ಮೈಸೂರು ಮತ್ತು ಚಾಮರಾಜನಗರದಿಂದ ಅನೇಕ ಬಸ್ಸುಗಳು ಲಭ್ಯವಿದೆ.
51

Dataset Card for "Kan"

More Information needed

Downloads last month
5